ಮುಚ್ಚಿ

ಪ್ರವಾಸಿ ಸ್ಥಳಗಳು

ಫಿಲ್ಟರ್:
Someshwara Temp
ಶ್ರೀ ಸೋಮೇಶ್ವರಸ್ವಾಮಿ ದೇವಸ್ಥಾನ
ವರ್ಗ ಧಾರ್ಮಿಕ

ಶ್ರೀ ಸೋಮೇಶ್ವರಸ್ವಾಮಿ ದೇವಸ್ಥಾನ        ಬೆಂಗಳೂರಿನ ಪಶ್ಚಿಮದಲ್ಲಿರುವ ಮಾಗಡಿ ಪ್ರಸಿದ್ಧ ಪುಣ್ಯಕ್ಷೇತ್ರ. ಪುರಾತನಕಾಲದಲ್ಲಿ ಮಾಂಡವ್ಯ ಋಷಿಗಳು ಇಲ್ಲಿ ತಪಸ್ಸನ್ನು ಆಚರಿಸಿದ್ದರಿಂದಲೇ ಈ ಕ್ಷೇತ್ರವನ್ನು ಮಾಂಡವ್ಯ ಕುಟೀ ಎಂದು…

Kabbalamma
ಶ್ರೀ.ಕಬ್ಬಾಳಮ್ಮ ದೇವಾಲಯ
ವರ್ಗ ಧಾರ್ಮಿಕ

ಶ್ರೀ.ಕಬ್ಬಾಳಮ್ಮ ದೇವಾಲಯ ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿರುವ ಶ್ರೀ. ಕಬ್ಬಾಳಮ್ಮ ದೇವಾಲಯವು ಐತಿಹಾಸಿಕ ಮಹತ್ವವನ್ನು ಹೊಂದಿರುವ ಧಾರ್ಮಿಕ ಪ್ರವಾಸಿ ಕ್ಷೇತ್ರ. ಈ ದೇವಾಲಯಕ್ಕೆ ಕೇವಲ ರಾಜ್ಯದ ಪ್ರವಾಸಿಗರಲ್ಲದೆ…

ಸಂಗಮ ಬಳಿ ಮೇಕೆದಾಟು
ಸಂಗಮ

ಸಂಗಮ: ರಾಮನಗರದಿಂದ ಸುಮಾರು 60 ಕಿ.ಮೀ. ದೂರದಲ್ಲಿರುವ ಅರ್ಕಾವತಿ ಮತ್ತು ಕಾವೇರಿ ನದಿಗಳು ಸೇರುವ ಸಂಗಮ ಸ್ಥಳವು ಕನಕಪುರದಿಂದ ಸುಮಾರು 30 ಕಿ.ಮೀ. ದೂರದಲ್ಲಿದೆ. ಪ್ರತಿನಿತ್ಯ ಸಾವಿರಾರು…

ರಾಮದೇವರ ಬೆಟ್ಟಾ
ರಾಮದೇವರ ಬೆಟ್ಟಾ

ಶ್ರೀ ರಾಮದೇವರ ಬೆಟ್ಟ:  ಪ್ರಭು ಶ್ರೀ ರಾಮಚಂದ್ರನ ನೆಲೆಬೀಡಾದ ರಾಮದೇವರ ಬೆಟ್ಟವು ರಾಮನಗರದಿಂದ 4 ಕಿ.ಮೀ ದೂರದಲ್ಲಿದೆ. ರಾಮದೇವರ ಬೆಟ್ಟದ ಪ್ರಾರಂಭದಲ್ಲಿ ಆಂಜನೇಯದ ಉದ್ಬವ ಮೂತಿಯನ್ನು ಕಾಣಬಹುದು.ಏಕಶಿಲೆಯಲ್ಲಿ…

ನವೀನ ಚಲನಚಿತ್ರ ನಗರದ ಪ್ರವೇಶ
ಇನ್ನೋವೇಟಿವ್ ಫಿಲಂ ಸಿಟಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 35 ಕಿ.ಮೀ. ದೂರದಲ್ಲಿರುವ ಇನ್ನೋವೇಟಿವ್ ಫಿಲಂ ಸಿಟಿ ಖಾಸಗೀ ಸಂಸ್ಥೆಯಿಂದ ನಿರ್ಮಿಸಲಾದ ಆಧುನಿಕ ಪ್ರವಾಸಿ ತಾಣವಾಗಿದೆ. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿ ಮಾದರಿಯಲ್ಲಿ…

ಜಾನಪದಲೋಕ
ಜಾನಪದ ಲೋಕ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರದಿಂದ 4 ಕಿ.ಮೀ. ದೂರದಲ್ಲಿ ಜಾನಪದ ಲೋಕ ಸಿಗುತ್ತದೆ. ಆಕರ್ಷಕ ಹೆಬ್ಬಾಗಿಲುಳ್ಳ ಜಾನಪದ ಲೋಕ ನಿವೃತ್ತ ಐ.ಎ.ಎಸ್. ಅಧಿಕಾರಿ ಸಾಹಿತಿ ಜಾನಪದ ಬ್ರಹ್ಮ ದಿ.ಎಸ್.ಎಲ್….

ಮಂಚನಬೆಲೆ
ಮಂಚನ ಬೆಲೆ ಜಲಾಶಯ

ಮಂಚನ ಬೆಲೆ ಜಲಾಶಯ ರಾಮನಗರದಿಂದ 18 ಕಿ.ಮೀ. ದೂರದಲ್ಲಿರುವ ಮಂಚನಬೆಲೆ ಜಲಾಶಯಕ್ಕೆ ಮಾಗಡಿ ಕಡೆಯಿಂದಲೂ ಬರಬಹುದಾಗಿದೆ. ಅರ್ಕಾವತಿ ನದಿಗೆ ಅಡ್ಡವಾಗಿ ಈ ಜಲಾಶಯವನ್ನು ನಿರ್ಮಿಸಲಾಗಿದೆ.

ವನ್ದಏರ್ಲ ಪ್ರವೇಶ
ವಂಡರ್ ಲಾ

ವಂಡರ್ ಲಾ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೆಂಗಳೂರಿನಿಂದ 25 ಕಿ.ಮೀ. ದೂರದಲ್ಲಿರುವ ವಂಡರ್ ಲಾ ಅಮ್ಯೂಸ್‍ಮೆಂಟ್ ಪಾರ್ಕ್ ಆಗಿದ್ದು, ಖಾಸಗೀ ಸಂಸ್ಥೆಯಿಂದ ನಿರ್ಮಿಸಲಾದ ಆಧುನಿಕ ಪ್ರವಾಸಿ ತಾಣವಾಗಿದೆ. ಇಲ್ಲಿ…

ಕನ್ವಾ ಡ್ಯಾಮ್ ಸೈಡ್ ವ್ಯೂ
ಕಣ್ವ ಜಲಾಶಯ

ಕಣ್ವ ಜಲಾಶಯ ರಾಮನಗರದಿಂದ 15 ಕಿ.ಮೀ. ದೂರದಲ್ಲಿದ್ದು, ಕನ್ನಮಂಗಲದಲ್ಲಿದೆ. ಕಣ್ವ ನದಿ ಮತ್ತು ಸೀತನ ತೊರೆಗಳಿಂದ ಈ ಜಲಾಶಯ ನಿರ್ಮಿಸಲಾಗಿದೆ. ಸುತ್ತಮುತ್ತ ಬೆಟ್ಟಗುಡ್ಡಗಳಿದ್ದು ಸುಂದರ ಪ್ರಕೃತಿಯಿಂದಾಗಿ ಪ್ರವಾಸಿಗರನ್ನು…